<p><strong>ಚಿಂತಾಮಣಿ</strong>: ನಗರದ ವಿಕ್ರಮ್ ಕಾಲೇಜಿನ ವಿದ್ಯಾರ್ಥಿನಿ ಬಿ.ವಿ.ಸುನೀತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಬಿ.ಕಾಂ ಪರೀಕ್ಷೆಯಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ.</p>.<p>ಸುನೀತ ಶೇ 96.22 ಫಲಿತಾಂಶ ಪಡೆದಿದ್ದಾರೆ. ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಬೂರಮಾಕಲಹಳ್ಳಿಯ ಕೃಷಿ ಕುಟುಂಬಕ್ಕೆ ಸೇರಿದ ವೆಂಕಟೇಶಪ್ಪ ಮತ್ತು ದ್ಯಾವಮ್ಮ ದಂಪತಿಯ ಮಗಳಾಗಿದ್ದಾರೆ. ಪೋಷಕರ ಸಹಕಾರ, ಪರಿಶ್ರಮ, ಉಪನ್ಯಾಸಕರ ಸಹಕಾರದಿಂದ ಉನ್ನತ ಫಲಿತಾಂಶ ಗಳಿಸಲು ಸಾಧ್ಯವಾಯಿತು ಎಂದು ಸುನೀತಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ನಗರದ ವಿಕ್ರಮ್ ಕಾಲೇಜಿನ ವಿದ್ಯಾರ್ಥಿನಿ ಬಿ.ವಿ.ಸುನೀತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಬಿ.ಕಾಂ ಪರೀಕ್ಷೆಯಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ.</p>.<p>ಸುನೀತ ಶೇ 96.22 ಫಲಿತಾಂಶ ಪಡೆದಿದ್ದಾರೆ. ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಬೂರಮಾಕಲಹಳ್ಳಿಯ ಕೃಷಿ ಕುಟುಂಬಕ್ಕೆ ಸೇರಿದ ವೆಂಕಟೇಶಪ್ಪ ಮತ್ತು ದ್ಯಾವಮ್ಮ ದಂಪತಿಯ ಮಗಳಾಗಿದ್ದಾರೆ. ಪೋಷಕರ ಸಹಕಾರ, ಪರಿಶ್ರಮ, ಉಪನ್ಯಾಸಕರ ಸಹಕಾರದಿಂದ ಉನ್ನತ ಫಲಿತಾಂಶ ಗಳಿಸಲು ಸಾಧ್ಯವಾಯಿತು ಎಂದು ಸುನೀತಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>