ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗೇಪಲ್ಲಿ | ಆಟೊಗಳಲ್ಲಿ ಜೀವ ಪಣಕ್ಕಿಟ್ಟು ಸಂಚಾರ

ವಿದ್ಯಾರ್ಥಿಗಳಿಗಿಲ್ಲ ಸಾರಿಗೆ ಸೌಲಭ್ಯ
Published : 26 ಜೂನ್ 2024, 6:56 IST
Last Updated : 26 ಜೂನ್ 2024, 6:56 IST
ಫಾಲೋ ಮಾಡಿ
Comments
ವಿದ್ಯಾರ್ಥಿಗಳು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸುತ್ತಿರುವ ಕುರಿತು ಪೋಷಕರು ಮತ್ತು ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಬೇಕು. ಸ್ಥಳೀಯ ಕೆಎಸ್‌ಆರ್‌ಟಿಸಿ ಡಿಪೊದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ತುರ್ತಾಗಿ ಕಲ್ಪಿಸಬೇಕು
ಐವಾರಪಲ್ಲಿ ಹರೀಶ್‌, ಸಹ ಕಾರ್ಯದರ್ಶಿ, ಡಿವೈಎಫ್‌ಐ ರಾಜ್ಯ ಘಟಕ
ಗ್ರಾಮೀಣ ಭಾಗದಲ್ಲಿ ಸಾರಿಗೆ ಸೌಲಭ್ಯ ಕೊರತೆಯಿಂದ ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ತೊಂದರೆ ಆಗುತ್ತಿದೆ. ಎಷ್ಟೋ ಹೆಣ್ಣುಮಕ್ಕಳು ಸಾರಿಗೆ ಕಾರಣಕ್ಕಾಗಿಯೇ ಶಿಕ್ಷಣ ಮೊಟಕುಗೊಳಿಸಿದ್ದಾರೆ. ಸಾರಿಗೆ ಇಲಾಖೆ ಇನ್ನಾದರೂ ಎಚ್ಚೆತ್ತು ಇತ್ತ ಗಮನಹರಿಸಬೇಕು.
ನಂದಿನಿ, ತಾಲ್ಲೂಕು ಅಧ್ಯಕ್ಷೆ, ಎಸ್‌ಎಫ್ಐ
ಬಾಗೇಪಲ್ಲಿ ಪಟ್ಟಣದಲ್ಲಿ ಆಟೋ ಚಾಲಕ ವಿದ್ಯಾರ್ಥಿಗಳನ್ನು ಪಕ್ಕದಲ್ಲಿ ಕೂರಿಸಿ ಚಾಲನೆ ಮಾಡುತ್ತಿರುವುದು
ಬಾಗೇಪಲ್ಲಿ ಪಟ್ಟಣದಲ್ಲಿ ಆಟೋ ಚಾಲಕ ವಿದ್ಯಾರ್ಥಿಗಳನ್ನು ಪಕ್ಕದಲ್ಲಿ ಕೂರಿಸಿ ಚಾಲನೆ ಮಾಡುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT