ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರರ ಸಂಘಕ್ಕೆ ಆಯ್ಕೆ

Last Updated 24 ನವೆಂಬರ್ 2020, 3:39 IST
ಅಕ್ಷರ ಗಾತ್ರ

ಬಾಗೇಪಲ್ಲಿ: ನಗರದ ಪುರಸಭೆ ಸಭಾಂಗಣದಲ್ಲಿ ರಾಜ್ಯ ಪೌರಸೇವಾ ನೌಕರರ ಸಂಘದ ಚುನಾವಣೆಯು ಮುಖ್ಯಾಧಿಕಾರಿ ಪಂಕಜಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಿವಪ್ಪ, ಉಪಾಧ್ಯಕ್ಷರಾಗಿ ಎನ್. ರವಿ, ಕಾರ್ಯದರ್ಶಿಯಾಗಿ ಷೇಕ್ ಅತಾಉಲ್ಲಾ, ಖಜಾಂಚಿಯಾಗಿ ಶ್ರೀಧರ್ ಹಾಗೂ ಗೌರವಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಸಂಘದ ಸದಸ್ಯರಾಗಿ ನಟರಾಜ್, ಮಹಮದ್ ಫೀರ್, ಶ್ರೀನಿವಾಸ್, ಕಾನೂನು ಸಲಹೆಗಾರರಾಗಿ ಆರ್. ಶಿವಶಂಕರ್ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT