ಕಾರ್ಯದರ್ಶಿಯಾಗಿ ಗಂಗರಾಜು, ಪ್ರಧಾನ ಕಾರ್ಯದರ್ಶಿಯಾಗಿ ನಂದಿ ಶ್ರೀನಿವಾಸ್, ಗೌರವ ಅಧ್ಯಕ್ಷರಾಗಿ ವೆಂಕಟೇಶ್, ಕಾರ್ಯದರ್ಶಿಯಾಗಿ ವೆಂಕಟೇಶ್, ಖಜಾಂಚಿಯಾಗಿ ಎಸ್.ವಿ. ಶ್ರೀನಿವಾಸ, ಸಹಕಾರ್ಯದರ್ಶಿಯಾಗಿ ಕೆಂಪರೆಡ್ಡಿ, ತಾಲ್ಲೂಕು ಸಂಚಾಲಕರಾಗಿ ಮಂಜುನಾಥ, ರವಿ ಹಾಗೂ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಬಿ.ಎಂ. ವಾಣಿ, ಯುವ ಘಟಕದ ಅಧ್ಯಕ್ಷರಾಗಿ ಎಸ್.ಎಂ. ವೆಂಟಕೇಶ್, ಶಿಸ್ತು ಸಮಿತಿ ಅಧ್ಯಕ್ಷರಾಗಿ ನಾರಾಯಣಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಶಿವಕುಮಾರ್, ಬಾಲಕೃಷ್ಣ, ವೆಂಕಟೇಶ ಅವರನ್ನು ಆಯ್ಕೆ ಮಾಡಲಾಯಿತು.