ಗುಂಡಾಪುರ ಹೊರವಲಯದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಇದರಿಂದಾಗಿ ವಾಹನ ಸವಾರರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಒಟ್ಟಾರೆ ನಗರ ಸಮೀಪದಲ್ಲಿಯೇ ವಿವಿಧ ಸ್ಥಳಗಳಲ್ಲಿ ಸರಳಿ ಅಪಘಾತಗಳು ಸಂಭವಿಸಿದ್ದು ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.