ರಾಜ್ಯ ವಕೀಲರ ಪರಿಷತ್ ಉಪಾಧ್ಯಕ್ಷ ಬಿ.ವಿ.ಶ್ರೀನಿವಾಸ್, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಚ್.ದೇವರಾಜ್, ನಟರಾಜ್, ಭಾನುಮತಿ, ರೂಪಾ, ಹರಟಗಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಪಿ.ನಾಗೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ದ್ಯಾವಣ್ಣ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ವಕೀಲ ಸಂಘದ ಗೌರವಾಧ್ಯಕ್ಷ ಜಿ.ಆರ್.ಹರಿಕುಮಾರ್ ಉಪಸ್ಥಿತರಿದ್ದರು.