‘ಕಲುಷಿತ ನೀರು ಸೇವನೆ, ನೈರ್ಮಲ್ಯ ಇಲ್ಲದೆ ಡೆಂಗಿ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ಮುನ್ನಚ್ಚರಿಕೆ ಕ್ರಮಗಳು ತೆಗೆದುಕೊಳ್ಳುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಸೂಚಿಸಿದ್ದಾರೆ. ಆದರೆ, ಪಟ್ಟಣದ 23 ವಾರ್ಡ್ಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ವಚ್ಛಗೊಳಿಸಿಲ್ಲ’ ಎಂದು ಅವರು ದೂರಿದರು.