ಎಸ್ಎಫ್ಐ ತಾಲ್ಲೂಕು ಅಧ್ಯಕ್ಷ ವಿ.ಸತೀಶ್ ಮಾತನಾಡಿ, ‘ಉದ್ಯೋಗ ನಷ್ಟ, ಬೆಳೆ ಹಾನಿ, ಲಾಕ್ಡೌನ್ ಸಂಕಷ್ಟದಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಶುಲ್ಕಗಳು ಕಟ್ಟಲು ಆಗುತ್ತಿಲ್ಲ. ಶಿಕ್ಷಣಕ್ಕೆ ನೀಡುವ ವಿದ್ಯಾರ್ಥಿ ವೇತನ, ಫೆಲೋಶಿಪ್ಗಳನ್ನು ಅವಲಂಬಿಸಿದ್ದಾರೆ. ವಿಶ್ವವಿದ್ಯಾಲಯಗಳ ಯುಜಿಸಿ ಮತ್ತು ಉಪಕುಲಪತಿಗಳು ಫೆಲೋಶಿಪ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು
ಒತ್ತಾಯಿಸಿದರು.