ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ. ಮುನೇಗೌಡ ಮಾತನಾಡಿ, ಪ್ರತಿ ವರ್ಷವೂ ಅಂಬೇಡ್ಕರ್ ಅವರ ಪುಣ್ಯಸ್ಮರಣೆ ದಿನ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತೇವೆ. ನಾವು ಸ್ಥಳಕ್ಕೆ ಹೋದ ಸಮಯದಲ್ಲಿ ಯಾವುದೇ ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಇರಲಿಲ್ಲ. ವಿದ್ಯಾರ್ಥಿಗಳು ಹೂವಿನ ಹಾರ ಹಾಕಲು ಹೋದಾಗ ವಾಪಸ್ ತೆಗೆಸಿದ್ದಾರೆ ಎಂದರು.