<p><strong>ಗೌರಿಬಿದನೂರು</strong>: ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ಗುರುವಾರ 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಸಮೀಪದ ಮಸೀದಿಯಿಂದ ಆಜಾನ್ ಶಬ್ದ ಕೇಳಿತು.</p>.<p>ತಕ್ಷಣವೇ ಸಿದ್ದರಾಮಯ್ಯ ತಮ್ಮ ಭಾಷಣಕ್ಕೆ ತಾತ್ಕಾಲಿಕ ವಿರಾಮ ನೀಡಿದರು. ಜನರು ಶಿಳ್ಳೆ ಹಾಕಿದರು. ಸಮಾಧಾನದಿಂದ ಇರುವಂತೆ ಜನರಿಗೆ ಕೈ ಸನ್ನೆ ಮಾಡಿದರು. ಪಕ್ಕದಲ್ಲಿ ಇದ್ದವರನ್ನು ಆಜಾನ್ ಮುಗಿತಾ... ಎಂದು ಕೇಳಿದರು. ಸ್ವಲ್ಪ ಸಮಯ ಸುಮ್ಮನಿದ್ದು ಮತ್ತೆ ಭಾಷಣ ಆರಂಭಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ಗುರುವಾರ 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಸಮೀಪದ ಮಸೀದಿಯಿಂದ ಆಜಾನ್ ಶಬ್ದ ಕೇಳಿತು.</p>.<p>ತಕ್ಷಣವೇ ಸಿದ್ದರಾಮಯ್ಯ ತಮ್ಮ ಭಾಷಣಕ್ಕೆ ತಾತ್ಕಾಲಿಕ ವಿರಾಮ ನೀಡಿದರು. ಜನರು ಶಿಳ್ಳೆ ಹಾಕಿದರು. ಸಮಾಧಾನದಿಂದ ಇರುವಂತೆ ಜನರಿಗೆ ಕೈ ಸನ್ನೆ ಮಾಡಿದರು. ಪಕ್ಕದಲ್ಲಿ ಇದ್ದವರನ್ನು ಆಜಾನ್ ಮುಗಿತಾ... ಎಂದು ಕೇಳಿದರು. ಸ್ವಲ್ಪ ಸಮಯ ಸುಮ್ಮನಿದ್ದು ಮತ್ತೆ ಭಾಷಣ ಆರಂಭಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>