ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಐದು ವರ್ಷ ನಾನೇ ಸಿಎಂ: ನಾಯಕತ್ವ ಬದಲಾವಣೆ ಕೂಗಿಗೆ ತೆರೆ ಎಳೆದ ಸಿದ್ದರಾಮಯ್ಯ

Published : 2 ಜುಲೈ 2025, 8:24 IST
Last Updated : 2 ಜುಲೈ 2025, 8:24 IST
ಫಾಲೋ ಮಾಡಿ
Comments
ಸಿ.ಎಂ ಬದಲಾವಣೆ ವಿಚಾರದ ಬಗ್ಗೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಮತ್ತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ, ನಾವಲ್ಲ.
ಚೆಲುವರಾಯಸ್ವಾಮಿ, ಸಚಿವ
ಯಾರೇ ಮುಖ್ಯಮಂತ್ರಿ ಆಗಬೇಕು ಎಂದರೂ ಅದೃಷ್ಟಬೇಕು. ಬಿ.ಆರ್.ಪಾಟೀಲ ಅವರು ಯಾವ ದೃಷ್ಟಿಯಲ್ಲಿ ಸಿದ್ದರಾಮಯ್ಯ ಅವರನ್ನು ಲಾಟರಿ ಸಿ.ಎಂ ಎಂದು ಹೇಳಿದ್ದಾರೊ ಗೊತ್ತಿಲ್ಲ. 140 ಶಾಸಕರು ಇದ್ದಾಗ ಒಬ್ಬರು ಅಥವಾ ಇಬ್ಬರು ಬಹಿರಂಗವಾಗಿ ಮಾತನಾಡಬಹುದು. ಆದರೆ ಆ ರೀತಿ ಮಾತನಾಡಬಾರದು ಎಂದು ಶಾಸಕರಿಗೆ ಮನವಿ ಮಾಡುತ್ತೇನೆ.
ಸಂತೋಷ್ ಲಾಡ್, ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT