‘ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ಕೋವಿಡ್ ತಡೆಗಟ್ಟಲು ನಿಟ್ಟಿನಲ್ಲಿ ಗುಂಪು ಸೇರುವುದು, ವಿಜೃಂಭಣೆಯಿಂದ ಆಚರಣೆ, ಮೆರವಣಿಗೆಗೆ ಅವಕಾಶ ಇರುವುದಿಲ್ಲ. ವಾಲ್ಮಿಕಿ ಜಯಂತಿ ಸರಳ ಆಚರಣೆಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.