ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ತಾಲ್ಲೂಕು ಅಧ್ಯಕ್ಷ ರಾಮಚಂದ್ರಪ್ಪ, ಹಿರಿಯ ಮುಖಂಡರಾದ ಲಗುನಾಯಕನಹಳ್ಳಿ ಎನ್.ಮುನಿಯಪ್ಪ, ಗೊರಮಿಲ್ಲಹಳ್ಳಿ ವೆಂಕಟೇಶ್, ದ್ಯಾವಪ್ಪ, ರಾಜೇಂದ್ರ, ನಟರಾಜ್, ಬ್ಯಾಟರಾಯಪ್ಪ, ಶಿವಶಂಕರ್, ಜೆ.ಎಂ.ವೆಂಕಟೇಶ್, ತ್ಯಾಗರಾಜ್, ಮುಗಿಲಡಿಪಿ ನಂಜಪ್ಪ, ತಾಲ್ಲೂಕು ಘಟಕ, ಯುವಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಹಾಜರಿದ್ದರು.