ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಮಾಜಿ ಅಧ್ಯಕ್ಷ ಎಸ್.ಎಸ್. ರಮೇಶ್ ಬಾಬು, ಸ್ಥಾಯಿಸಮಿತಿ ಅಧ್ಯಕ್ಷ ಬಿ.ವಿ.ಮಂಜುನಾಥ್, ಕೆಡಿಪಿ ಸದಸ್ಯ ಅಮರನಾಥರೆಡ್ಡಿ, ಪುರಸಭೆ ಅಧ್ಯಕ್ಷೆ ಗುಲ್ನಾಜ್ ಬೇಗಂ, ಉಪಾಧ್ಯಕ್ಷ ಎ.ಶ್ರೀನಿವಾಸ್, ಮುಖಂಡರಾದ ಗಡಿದಂಶಿವರಾಮರೆಡ್ಡಿ ಹಾಜರಿದ್ದರು.