ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ರಾಜ್ಯ ಬಜೆಟ್‌: ಚಿಂತಾಮಣಿ ಅಭಿವೃದ್ಧಿಗೆ ಸಿಗುವುದೇ ಅನುದಾನ?

ಪ್ರತಿವರ್ಷ ಬಜೆಟ್ ಮಂಡನೆ ಕೇವಲ ಯಾಂತ್ರಿಕ: ಸಾರ್ವಜನಿಕರ ಟೀಕೆ
Published : 18 ಫೆಬ್ರುವರಿ 2025, 7:19 IST
Last Updated : 18 ಫೆಬ್ರುವರಿ 2025, 7:19 IST
ಫಾಲೋ ಮಾಡಿ
Comments
ಮಸ್ತೇನಹಳ್ಳಿ ಮತ್ತು ಸಿದ್ದೇಪಲ್ಲಿ ಕೈಗಾರಿಕಾ ಪ್ರಾಂಗಣಗಳು ಅಭಿವೃದ್ಧಿಯಾದರೆ ಯುವಜನರಿಗೆ ಅನುಕೂಲವಾಗಲಿದೆ.
ಸಿ.ಎ.ರಮೇಶ್, ಚಿಂತಾಮಣಿ
ಕಳೆದ 10ವರ್ಷಗಳಿಂದ ಕೆ.ಸಿ ಮತ್ತು ಎಚ್.ಎನ್ ವ್ಯಾಲಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ತಾಲ್ಲೂಕಿಗೆ ತಾರತಮ್ಯವಾಗಿದೆ. ಅನುಷ್ಠಾನಗೊಳಿಸಲು ಬಜೆಟ್‌ನಲ್ಲಿ ಅನುದಾನ ಮಂಜೂರು ಮಾಡಬೇಕು.
ರಘುನಾಥರೆಡ್ಡಿ, ರೈತ ಮುಖಂಡ, ಚಿಂತಾಮಣಿ
ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಲು ಗಾರ್ಮೆಮೆಂಟ್ ಉದ್ಯಮ ಪ್ರಾರಂಭಿಸಬೇಕು. ಗುಡಿ ಕೈಗಾರಿಕೆಗಳನ್ನು ಸ್ಥಾಪಿಸಲು ಬಜೆಟ್‌ನಲ್ಲಿ ಅನುದಾನ ನೀಡಬೇಕು.
ಲಕ್ಷ್ಮಿನರಸಮ್ಮ, ಕಾರ್ಯದರ್ಶಿ ಅಂಗನವಾಡಿ ನೌಕರರ ಸಂಘ
ಬಯಲುಸೀಮೆ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ದುಡಿಯುವ ಯುವ ಜನರಿಗೆ ಉದ್ಯೋಗ ನೀಡುವ ಕೈಗಾರಿಕೆಗಳನ್ನು ಆರಂಭಿಸಬೇಕು
ಎಂ.ಆರ್.ಲೋಕೇಶ್, ಕರವೇ, ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT