<p><strong>ಬಾಗೇಪಲ್ಲಿ:</strong> ತಾಲ್ಲೂಕಿನ ದೇವರೆಡ್ಡಿಪಲ್ಲಿ ಸೋಮವಾರ ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಗೆ ನುಗ್ಗಿ, ಬೀರುವನಲ್ಲಿದ್ದ ₹1.40 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.</p>.<p>ತಾಲ್ಲೂಕಿನ ಪರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರೆಡ್ಡಿಪಲ್ಲಿ ಗ್ರಾಮದ ರೈತ ನರಸಿಂಹರೆಡ್ಡಿ ಚಿನ್ನಾಭರಣ ಕಳ್ಳತನ.</p>.<p>ತೋಟದಲ್ಲಿ ಕೆಲಸ ಮಾಡುತ್ತಿದ್ದ ನರಸಿಂಹರೆಡ್ಡಿ ಅವರಿಗೆ ಇವರ ಪತ್ನಿ ಊಟ ತೆಗೆದುಕೊಂಡು ಮನೆಯಿಂದ ಹೊರ ಹೋಗಿದ್ದ ವೇಳೆ ಕಳ್ಳರು ಬೀಗ ಹೊಡೆದು ನುಗ್ಗಿದ್ದಾರೆ.</p>.<p>ಮನೆಯ ಬೀರುವಿನಲ್ಲಿದ್ದ ಚಿನ್ನದ ನೆಕ್ಲೆಸ್, ಓಲೆ, ಮಾಟಿ ಮತ್ತು ಬೆಲೆ ಬೆಳ್ಳಿ ನಾಣ್ಯಗಳನ್ನು ಕಳವು ಮಾಡಿದ್ದಾರೆ ಎಂದು ರೈತ ನರಸಿಂಹರೆಡ್ಡಿ ದೂರು ನೀಡಿದ್ದಾರೆ.</p>.<p>ಬಾಗೇಪಲ್ಲಿಯ ಕ್ರೈಂ ವಿಭಾಗದ ಸಬ್ಇನ್ಸ್ಪೆಕ್ಟರ್ ಮುನಿರತ್ನ ಹಾಗೂ ಅಪರಾಧ ವಿಭಾಗದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ತಂಡದವರು ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ತಾಲ್ಲೂಕಿನ ದೇವರೆಡ್ಡಿಪಲ್ಲಿ ಸೋಮವಾರ ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಗೆ ನುಗ್ಗಿ, ಬೀರುವನಲ್ಲಿದ್ದ ₹1.40 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.</p>.<p>ತಾಲ್ಲೂಕಿನ ಪರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರೆಡ್ಡಿಪಲ್ಲಿ ಗ್ರಾಮದ ರೈತ ನರಸಿಂಹರೆಡ್ಡಿ ಚಿನ್ನಾಭರಣ ಕಳ್ಳತನ.</p>.<p>ತೋಟದಲ್ಲಿ ಕೆಲಸ ಮಾಡುತ್ತಿದ್ದ ನರಸಿಂಹರೆಡ್ಡಿ ಅವರಿಗೆ ಇವರ ಪತ್ನಿ ಊಟ ತೆಗೆದುಕೊಂಡು ಮನೆಯಿಂದ ಹೊರ ಹೋಗಿದ್ದ ವೇಳೆ ಕಳ್ಳರು ಬೀಗ ಹೊಡೆದು ನುಗ್ಗಿದ್ದಾರೆ.</p>.<p>ಮನೆಯ ಬೀರುವಿನಲ್ಲಿದ್ದ ಚಿನ್ನದ ನೆಕ್ಲೆಸ್, ಓಲೆ, ಮಾಟಿ ಮತ್ತು ಬೆಲೆ ಬೆಳ್ಳಿ ನಾಣ್ಯಗಳನ್ನು ಕಳವು ಮಾಡಿದ್ದಾರೆ ಎಂದು ರೈತ ನರಸಿಂಹರೆಡ್ಡಿ ದೂರು ನೀಡಿದ್ದಾರೆ.</p>.<p>ಬಾಗೇಪಲ್ಲಿಯ ಕ್ರೈಂ ವಿಭಾಗದ ಸಬ್ಇನ್ಸ್ಪೆಕ್ಟರ್ ಮುನಿರತ್ನ ಹಾಗೂ ಅಪರಾಧ ವಿಭಾಗದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ತಂಡದವರು ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>