‘ನಾವು ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡು ಜಾಗವನ್ನು ಬಾಡಿಗೆಗೆ ಪಡೆದು ಕುರಿ ಸಾಕುತ್ತಿದ್ದೇವೆ. ₹ 3 ಲಕ್ಷ ನಷ್ಟವಾಗಿದೆ. ನಮಗೆ ಜಮೀನಿಲ್ಲ. ಯಾವುದೇ ಬ್ಯಾಂಕುಗಳಿಂದ ಸಾಲವನ್ನೂ ನೀಡಿಲ್ಲ. ಖಾಸಗಿಯಾಗಿ ಸಾಲ ಮಾಡಿ ಕುರಿಗಳನ್ನು ಸಾಕುತ್ತಿದ್ದೆವು. ಈ ಕುರಿಗಳೇ ನಮ್ಮ ಬದುಕಿಗೆ ಆಧಾರವಾಗಿದ್ದವು‘ ಎಂದು ರಂಗಾರೆಡ್ಡಿ ಕಣ್ಣೀರಾದರು.