ರಾಜ್ಯ ಸಮಿತಿ ಸದಸ್ಯ ಆರ್.ರಾಮಪ್ಪ, ಜಿಲ್ಲಾ ಸಂಚಾಲಕ ಕೆ.ನಾಗರಾಜ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಂಚಾಲಕಿ ಟಿ.ಸಾವಿತ್ರಮ್ಮ, ಜಿಲ್ಲಾ ಮುಖಂಡ ರಘುರಾಮರೆಡ್ಡಿ, ಗಂಗಾಧರಪ್ಪ, ಅಶ್ವತ್ಥಮ್ಮ, ನಾರಾಯಣಸ್ವಾಮಿ, ನರಸಿಂಹಪ್ಪ ಉಪಸ್ಥಿತರಿದ್ದರು.