‘ಸಮಾಜದಲ್ಲಿ ಹಸಿವನ್ನು ನೀಗಿಸುವ ಅನ್ನದಾನ ಎಲ್ಲ ದಾನಗಳಿಗಿಂತ ಶ್ರೇಷ್ಠವಾದ ದಾನ. ಕೊರೊನಾ ಸಂಕಷ್ಟ ಸಮಯದಲ್ಲಿ ಆಟೊ, ಟ್ಯಾಕ್ಸಿ ಚಾಲಕರು, ಪೌರಕಾರ್ಮಿಕರು, ಅಂಗಡಿಗಳಲ್ಲಿ, ಚಲನಚಿತ್ರಮಂದಿರಗಳಲ್ಲಿ, ಹೋಟೆಲ್ ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರು ಕೆಲಸ ಕಳೆದುಕೊಂಡಿದ್ದಾರೆ’ಎಂದರು.