ಸ್ಪರ್ಧೆಗೆ ಹಿಂದೇಟು ಹಾಕಿದ ಬಚ್ಚೇಗೌಡ ಅವರನ್ನು ಕುಮಾರಸ್ವಾಮಿ ಅವರು ಮನವೊಲಿಸಿ ಸ್ಪರ್ಧೆಗೆ ಅಣಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ನ.18 ರಂದು ಬಚ್ಚೇಗೌಡ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಸ್ವತಃ ಕುಮಾರಸ್ವಾಮಿ ಅವರೇ ಕ್ಷೇತ್ರಕ್ಕೆ ಬಂದು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಹುರುದುಂಬಿಸಲಿದ್ದಾರೆ ಎನ್ನಲಾಗಿದೆ.