ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ಅಪರೂಪದ ಉಡುಗೊರೆ ನೀಡುವುದಾಗಿ ತಿಳಿಸಿ ಮತದಾರರಿಂದ ವಿಳಾಸ ಪಡೆಯಿರಿ ಎಂದು ತಮ್ಮ ಟ್ರಸ್ಟ್ ಸಿಬ್ಬಂದಿಗೆ ಕಳುಹಿಸಿದ ಧ್ವನಿ ಸಂದೇಶ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಎಡೆ ಮಾಡಿದೆ.