ಪಿ.ಎಸ್. ಎಸ್. ಮುಖಂಡ ಚನ್ನರಾಯಪ್ಪ, ಗೋಪಾಲಕೃಷ್ಣ, ಜೆ.ಡಿ.ಎಸ್. ತಾಲ್ಲೂಕು ಅಧ್ಯಕ್ಷ ಸೂರ್ಯನಾರಾಯಣ ರೆಡ್ಡಿ, ತಾಲ್ಲೂಕು ಕರವೇ ಅಧ್ಯಕ್ಷ ಹರೀಶ್, ದಲಿತ ಸಂಘರ್ಷ ಸಮಿತಿ ಮೂರ್ತಿ, ಜೀವಿಕ ಸಂಘಟನೆ ಮುಖಂಡ ಅಂಜನಪ್ಪ, ಚೌಡಯ್ಯ, ಎಸ್. ಎಫ್. ಐ ಮುಖಂಡ ಸತೀಶ್, ಹಸಿರು ಸೇನೆ ರಾಜ್ಯ ಸಂಚಾಲಕಿ ಸಿ.ಉಮಾ, ವೆಂಕಟರಾಮಯ್ಯ, ಟಿ.ರಘುನಾಥ್ ರೆಡ್ಡಿ, ಈಶ್ವರ ರೆಡ್ಡಿ ಇದ್ದರು.