ಮಂಡಲ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕಿರಣ್, ಜಿಲ್ಲಾ ವಕ್ತಾರ ಲಕ್ಷ್ಮಿಪತಿ, ನಗರ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಮುಖಂಡರಾದ ಪ್ರೇಮಲೀಲಾ ವೆಂಕಟೇಶ್,ಸುಬ್ಬರಾಜು, ಕೊಂಡಪ್ಪ, ಶ್ರೀನಿವಾಸ ರೆಡ್ಡಿ, ರಾಮಣ್ಣ, ಕೃಷ್ಣಮೂರ್ತಿ,ರಾಜೇಶ್, ಮನೋಜ್, ಕೃಷ್ಣಾರೆಡ್ಡಿ, ಚಂದ್ರಶೇಖರ್, ಮಲ್ಲಿಕಾ ಹಾಜರಿದ್ದರು.