ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ತನ್ವೀರ್‌ಗೆ ಪದಕ ಪ್ರದಾನ

Last Updated 30 ನವೆಂಬರ್ 2020, 1:55 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಉಪವಲಯ ಅರಣ್ಯ ಅಧಿಕಾರಿ ತನ್ವೀರ್ ಅಹ್ಮದ್ ಅವರಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು.

ತನ್ವೀರ್ ಅಹ್ಮದ್ ಅವರಿಗೆ ತಾಲ್ಲೂಕಿನಲ್ಲಿ ಕಳೆದ ಹಲವು ವರ್ಷಗಳಲ್ಲಿ ಮೀಸಲು ಅರಣ್ಯ ಪ್ರದೇಶದ ಒತ್ತುವರಿ ತೆರವು, ತೆರವು ಪ್ರದೇಶದಲ್ಲಿ ಅರಣ್ಯೀಕರಣ, ರಕ್ತಚಂದನ ಸಾಗಣೆ ಪ್ರಕರಣಗಳ ಪತ್ತೆ, ವನ್ಯಜೀವಿ ಬೇಟೆ ಮತ್ತು ಅರಣ್ಯ ಸಂರಕ್ಷಣೆ ಕಾರ್ಯದಲ್ಲಿ ತೋರಿದ ಕಾಳಜಿಗಾಗಿ ಈ ಪ್ರಶಸ್ತಿ ಲಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT