<p><strong>ಗುಡಿಬಂಡೆ:</strong> ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ಎಲ್ಲಾ 14 ನಿರ್ದೇಶಕರ ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತರು ಜಯಗಳಿಸಿದ್ದಾರೆ.</p>.<p>‘ಒಟ್ಟು 31 ಅಭ್ಯರ್ಥಿಗಳು ಸ್ವರ್ಧಿಸಿದ್ದರು’ ಎಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಸಿಗಬತ್ ಉಲ್ಲಾ ತಿಳಿಸಿದ್ದಾರೆ.</p>.<p>‘ಬಿ’ ಕ್ಷೇತ್ರದಿಂದ ಮಾಚಹಳ್ಳಿ ಶಿವಣ್ಣ, ಕಡೇಹಳ್ಳಿ ಗಂಗಿರೆಡ್ಡಿ, ಎಚ್. ವೆಂಕಟೇಶಪ್ಪ, ಬ್ರಾಹ್ಮಣರಹಳ್ಳಿ ಎಚ್. ಹನುಮಂತರಾಯಪ್ಪ, ಬೆಣ್ಣೇಪರ್ತಿ ನರಸಿಂಹಪ್ಪ, ಮಾಚಹಳ್ಳಿ ಆದಿನಾರಾಯಣಪ್ಪ, ಚಿಕ್ಕತಮ್ಮನಹಳ್ಳಿ ಪಿ.ಎಸ್. ವೇಣುಗೋಪಾಲ್, ಶಿವಮ್ಮ ಕೆ.ವಿ. ಶ್ರೀರಾಮಯ್ಯ ಹಾಗೂ ಆದಿಲಕ್ಷ್ಮಮ್ಮ ಜಯಗಳಿಸಿದ್ದಾರೆ.</p>.<p>‘ಎ’ ಕ್ಷೇತ್ರದಿಂದ ಹಂಪಸಂದ್ರ ವಿ.ಎಸ್.ಎಸ್.ಎನ್ನ ಕೆ.ಜೆ. ಆನಂದರೆಡ್ಡಿ, ಚೌಟಕುಂಟಹಳ್ಳಿ ವಿ.ಎಸ್.ಎಸ್.ಎನ್ನ ಗಂಗಾಧರಪ್ಪ, ಪಸುಪಲೋಡು ವಿ.ಎಸ್.ಎಸ್.ಎನ್ನ ಚನ್ನಕೇಶವರೆಡ್ಡಿ, ಕಸಬಾ ಸೊಸೈಟಿಯ ಎಂ. ವೆಂಕಟಲಕ್ಷ್ಮಮ್ಮ, ಪೋಲಂಪಲ್ಲಿ ವಿ.ಎಸ್.ಎಸ್.ಎನ್ನ ವೆಂಕಟೇಶಪ್ಪ ಜಯಗಳಿಸಿದ್ದಾರೆ.</p>.<p>ಸಹಾಯಕ ಚುನಾವಣಾಧಿಕಾರಿ ಪ್ರೇಮ್ಕುಮಾರ್, ಸಂಘದ ಕಾರ್ಯದರ್ಶಿ ಎಸ್. ಅಶ್ವತ್ಥಪ್ಪ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ:</strong> ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ಎಲ್ಲಾ 14 ನಿರ್ದೇಶಕರ ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತರು ಜಯಗಳಿಸಿದ್ದಾರೆ.</p>.<p>‘ಒಟ್ಟು 31 ಅಭ್ಯರ್ಥಿಗಳು ಸ್ವರ್ಧಿಸಿದ್ದರು’ ಎಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಸಿಗಬತ್ ಉಲ್ಲಾ ತಿಳಿಸಿದ್ದಾರೆ.</p>.<p>‘ಬಿ’ ಕ್ಷೇತ್ರದಿಂದ ಮಾಚಹಳ್ಳಿ ಶಿವಣ್ಣ, ಕಡೇಹಳ್ಳಿ ಗಂಗಿರೆಡ್ಡಿ, ಎಚ್. ವೆಂಕಟೇಶಪ್ಪ, ಬ್ರಾಹ್ಮಣರಹಳ್ಳಿ ಎಚ್. ಹನುಮಂತರಾಯಪ್ಪ, ಬೆಣ್ಣೇಪರ್ತಿ ನರಸಿಂಹಪ್ಪ, ಮಾಚಹಳ್ಳಿ ಆದಿನಾರಾಯಣಪ್ಪ, ಚಿಕ್ಕತಮ್ಮನಹಳ್ಳಿ ಪಿ.ಎಸ್. ವೇಣುಗೋಪಾಲ್, ಶಿವಮ್ಮ ಕೆ.ವಿ. ಶ್ರೀರಾಮಯ್ಯ ಹಾಗೂ ಆದಿಲಕ್ಷ್ಮಮ್ಮ ಜಯಗಳಿಸಿದ್ದಾರೆ.</p>.<p>‘ಎ’ ಕ್ಷೇತ್ರದಿಂದ ಹಂಪಸಂದ್ರ ವಿ.ಎಸ್.ಎಸ್.ಎನ್ನ ಕೆ.ಜೆ. ಆನಂದರೆಡ್ಡಿ, ಚೌಟಕುಂಟಹಳ್ಳಿ ವಿ.ಎಸ್.ಎಸ್.ಎನ್ನ ಗಂಗಾಧರಪ್ಪ, ಪಸುಪಲೋಡು ವಿ.ಎಸ್.ಎಸ್.ಎನ್ನ ಚನ್ನಕೇಶವರೆಡ್ಡಿ, ಕಸಬಾ ಸೊಸೈಟಿಯ ಎಂ. ವೆಂಕಟಲಕ್ಷ್ಮಮ್ಮ, ಪೋಲಂಪಲ್ಲಿ ವಿ.ಎಸ್.ಎಸ್.ಎನ್ನ ವೆಂಕಟೇಶಪ್ಪ ಜಯಗಳಿಸಿದ್ದಾರೆ.</p>.<p>ಸಹಾಯಕ ಚುನಾವಣಾಧಿಕಾರಿ ಪ್ರೇಮ್ಕುಮಾರ್, ಸಂಘದ ಕಾರ್ಯದರ್ಶಿ ಎಸ್. ಅಶ್ವತ್ಥಪ್ಪ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>