ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಅವರಿಗೆ ಈ ಕುರಿತು ದೂರು ಸಲ್ಲಿಸಲಾಗುವುದು ಎಂದು ತಿಳಿಸಿದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ನಾರಾಯಣಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ರಾಮಶೇಷಪ್ಪ, ಕಾರ್ಯದರ್ಶಿ ನಾಗರಾಜ್, ಶಿಕ್ಷಕರಾದ ಸುನಿಲ್, ಅಮರ್, ಶ್ರೀನಿವಾಸ್, ಕೃಷ್ಣಮೂರ್ತಿ, ಆಯಿಷಾ ಬೇಗಂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.