ಶುಕ್ರವಾರ, 1 ಆಗಸ್ಟ್ 2025
×
ADVERTISEMENT
ADVERTISEMENT

ಗೌರಿಬಿದನೂರು: ಶಾಲೆಯಲ್ಲಿ ಶಿಕ್ಷಕರ ಹುದ್ದೆ ಖಾಲಿ ಖಾಲಿ!

ಕೊರತೆ ನಡುವೆಯೇ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಪಾಠ
Published : 26 ಮೇ 2025, 6:50 IST
Last Updated : 26 ಮೇ 2025, 6:50 IST
ಫಾಲೋ ಮಾಡಿ
Comments
ಸರ್ಕಾರ ಶಾಲಾ ಶಿಕ್ಷಕರನ್ನು ನೇಮಕ ಮಾಡಲು ಆದೇಶ ಹೊರಡಿಸಿದೆ. ಶಾಲಾ ಪ್ರಾರಂಭದಲ್ಲೇ ಶಿಕ್ಷಕರನ್ನು ನೇಮಕ ಮಾಡಿ ಪಾಠ ಪ್ರಾರಂಭಿಸಲಾವುದು
ಕೆ.ವಿ ಶ್ರೀನಿವಾಸ್‌ಮೂರ್ತಿ ಬಿಇಒ
ಶಾಲೆಗಳಲ್ಲಿ ಆದಷ್ಟು ಬೇಗ ವಿಷಯವಾರು ಶಿಕ್ಷಕರನ್ನು ನೇಮಿಸಿ ಶಿಕ್ಷಕರ ಕೊರತೆ ನೀಗಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸಬೇಕು
ಜನಾರ್ದನ್ ರೆಡ್ಡಿ ಎಸ್‌ಡಿಎಂಸಿ ಸಮನ್ವಯ ವೇದಿಕೆ ತಾಲ್ಲೂಕು ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT