ಬಿಇಒ ಕೆ.ವಿ. ಶ್ರೀನಿವಾಸಮೂರ್ತಿ, ನಗರಸಭೆ ಪೌರಾಯುಕ್ತ ಸತ್ಯನಾರಾಯಣ, ಅಧ್ಯಕ್ಷೆ ಕೆ.ಎಂ. ಗಾಯತ್ರಿ ಬಸವರಾಜ್, ತಾ.ಪಂ ಇಒ ಎನ್. ಮುನಿರಾಜು, ನಿವೃತ್ತ ಡಿಡಿಪಿಐ ಟಿ. ಅಶ್ವತ್ಥರೆಡ್ಡಿ, ಉಪ ತಹಶೀಲ್ದಾರ್ ಲಕ್ಷ್ಮಿದೇವಮ್ಮ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಧುಸೂದನ ರೆಡ್ಡಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.