ಬಾಗೇಪಲ್ಲಿ ಗಡಿದಂ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯ, ತಲಕಾಯಲ ಬೆಟ್ಟ ವೆಂಕಟರಮಣಸ್ವಾಮಿ, ಆವಲಬೆಟ್ಟದ ಧೇನುಗಿರಿ ಲಕ್ಷ್ಮಿ ನರಸಿಂಹ ದೇವಾಲಯ, ಶ್ರೀನಿವಾಸ ಸಾಗರ ಕೆರೆ ವೆಂಕಟರಮಣಸ್ವಾಮಿ ದೇವಾಲಯ, ನಂದಿ ಬಳಿಯ ನರಸಿಂಹಸ್ವಾಮಿ ಬೆಟ್ಟದಲ್ಲಿರುವ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಸಿದ್ಧತೆ ಜೋರಾಗಿದೆ.