<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಕೂಡ ಕೋವಿಡ್ ಅಟ್ಟಹಾಸ ಹೆಚ್ಚುತ್ತಿದ್ದು, ಗುರುವಾರ ಒಂದೇ ದಿನ 77 ಜನರಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ. ಚಿಂತಾಮಣಿ ತಾಲ್ಲೂಕಿನ 53 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.</p>.<p>ಕೋವಿಡ್ ಉಲ್ಭಣ, ಲಾಕ್ಡೌನ್ ಕಾರಣಕ್ಕೆ ನಗರ, ಪಟ್ಟಣಗಳಿಂದ ಜನರು ಗ್ರಾಮೀಣ ಪ್ರದೇಶಗಳಿಗೆ ವಾಪಾಸ್ ಆಗುತ್ತಿರುವುದು ಕೂಡ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಗುರುವಾರದ ಹೊತ್ತಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 577ಕ್ಕೆ ಏರಿಕೆಯಾಗಿದೆ.</p>.<p>ಜಿಲ್ಲೆಯಲ್ಲಿ ಗುರುವಾರ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 28, ಬಾಗೇಪಲ್ಲಿ 8, ಚಿಂತಾಮಣಿ 19, ಗೌರಿಬಿದನೂರು 17, ಗುಡಿಬಂಡೆ 2 ಮತ್ತು ಶಿಡ್ಲಘಟ್ಟ ತಾಲ್ಲೂಕಿನ 3 ಜನರಿಗೆ ಕೋವಿಡ್ ತಗುಲಿರುವುದು ವರದಿಯಾಗಿದೆ.</p>.<p>ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 203, ಬಾಗೇಪಲ್ಲಿ 86, ಚಿಂತಾಮಣಿ 87, ಗೌರಿಬಿದನೂರು 158, ಗುಡಿಬಂಡೆ 9 ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ34 ಮಂದಿಗೆ ಕೋವಿಡ್ ಸೋಂಕು ತಗುಲಿದೆ.</p>.<p>ಸೋಂಕಿತರ ಪೈಕಿ ಈವರೆಗೆ 17 ಜನರು ಮೃತಪಟ್ಟಿದ್ದಾರೆ. ಚಿಕಿತ್ಸೆಯಿಂದ 294 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ವಾರ್ಡ್ನಲ್ಲಿ 265 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಕೂಡ ಕೋವಿಡ್ ಅಟ್ಟಹಾಸ ಹೆಚ್ಚುತ್ತಿದ್ದು, ಗುರುವಾರ ಒಂದೇ ದಿನ 77 ಜನರಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ. ಚಿಂತಾಮಣಿ ತಾಲ್ಲೂಕಿನ 53 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.</p>.<p>ಕೋವಿಡ್ ಉಲ್ಭಣ, ಲಾಕ್ಡೌನ್ ಕಾರಣಕ್ಕೆ ನಗರ, ಪಟ್ಟಣಗಳಿಂದ ಜನರು ಗ್ರಾಮೀಣ ಪ್ರದೇಶಗಳಿಗೆ ವಾಪಾಸ್ ಆಗುತ್ತಿರುವುದು ಕೂಡ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಗುರುವಾರದ ಹೊತ್ತಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 577ಕ್ಕೆ ಏರಿಕೆಯಾಗಿದೆ.</p>.<p>ಜಿಲ್ಲೆಯಲ್ಲಿ ಗುರುವಾರ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 28, ಬಾಗೇಪಲ್ಲಿ 8, ಚಿಂತಾಮಣಿ 19, ಗೌರಿಬಿದನೂರು 17, ಗುಡಿಬಂಡೆ 2 ಮತ್ತು ಶಿಡ್ಲಘಟ್ಟ ತಾಲ್ಲೂಕಿನ 3 ಜನರಿಗೆ ಕೋವಿಡ್ ತಗುಲಿರುವುದು ವರದಿಯಾಗಿದೆ.</p>.<p>ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 203, ಬಾಗೇಪಲ್ಲಿ 86, ಚಿಂತಾಮಣಿ 87, ಗೌರಿಬಿದನೂರು 158, ಗುಡಿಬಂಡೆ 9 ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ34 ಮಂದಿಗೆ ಕೋವಿಡ್ ಸೋಂಕು ತಗುಲಿದೆ.</p>.<p>ಸೋಂಕಿತರ ಪೈಕಿ ಈವರೆಗೆ 17 ಜನರು ಮೃತಪಟ್ಟಿದ್ದಾರೆ. ಚಿಕಿತ್ಸೆಯಿಂದ 294 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ವಾರ್ಡ್ನಲ್ಲಿ 265 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>