ಎಂಪಿಸಿಎಸ್ ನಿರ್ದೇಶಕರಾದ ಎ.ಸಿ.ಚಂದ್ರಶೇಖರ್, ಕೆ.ಸಿ.ಕೇಶವಮೂರ್ತಿ, ನಾರಾಯಣಸ್ವಾಮಿ, ರುಕ್ಮಿಣಿಯಮ್ಮ, ಛಲವಾದಿ ಆನಂದ್, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ವೆಂಕಟೇಶ್, ಮಳ್ಳೂರು ಎಸ್ಎಫ್ಸಿಎಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಎಸ್. ನಾರಾಯಣಸ್ವಾಮಿ, ಜೆ.ವಿ.ಮುನಿರಾಜು, ಮಂಜುನಾಥ್, ರಘುರಾಜ್, ಎಂಪಿಸಿಎಸ್ ಮಂಜು ರವಿಚಂದ್ರ, ಹಾಲು ಪರಿವೀಕ್ಷಕ ಅಶೋಕ ಹಾಜರಿದ್ದರು.