ತೆಲಂಗಾಣ ರಾಜ್ಯದ ರಾಷ್ಟ್ರೀಯ ಯುವ ಯೋಜನೆಯ ಅಧ್ಯಕ್ಷ ಕೆ. ಯಾದವರಾಜು, ಸುಂದರಲಾಲ್ ಇಕೋ ಕ್ಲಬ್ನ ಸಂಚಾಲಕ ಎಚ್.ಎಸ್. ರುದ್ರೇಶಮೂರ್ತಿ, ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕ ವಿ. ಪ್ರಶಾಂತ್, ಎಸ್ಡಿಎಂಸಿ ಅಧ್ಯಕ್ಷ ಎಂ. ಶಂಕರಪ್ಪ, ಉಪಾಧ್ಯಕ್ಷ ಜಗದೀಶ್, ಸದಸ್ಯ ನಾರಾಯಣಸ್ವಾಮಿ, ಗ್ರಾ.ಪಂ. ಸದಸ್ಯ ಸತೀಶ್, ಎ.ಎಂ. ತ್ಯಾಗರಾಜು ಹಾಜರಿದ್ದರು.