ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಆಡಳಿತ ನಡೆಸುವವರನ್ನು ಕುರಿತು ಮಂತ್ರಿ ಮಾಡಿ, ರಾಜ್ಯಸಭೆ, ಲೋಕಸಭೆಗೆ ಕಳುಹಿಸಿ ಎಂದು ಕೇಳುವುದು ಸಹಜ. ಆಸೆ ಇರುವುದು ತಪ್ಪಾ? ಕೇಳಿದ್ದನ್ನೇ ವಿರೋಧ ಎನ್ನಲು ಆಗುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.