ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಕೈ ಮಗ್ಗ ಜವಳಿ ಇಲಾಖೆ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕ ಪಾಷಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ರಾಜಾಕಾಂತ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮುನಿಯಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಜಿಲ್ಲಾ ಅಲ್ಪ ಸಂಖ್ಯಾತರ ಇಲಾಖಾಧಿಕಾರಿ ಶರೀಫ್ ಸಭೆಯಲ್ಲಿ ಉಪಸ್ಥಿತರಿದ್ದರು.