ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಜಿ. ವೇಣುಗೋಪಾಲರೆಡ್ಡಿ, ಕಸಾಪ ಜಿಲ್ಲಾಧ್ಯಕ್ಷ ಪ್ರೊ. ಕೋಡಿರಂಗಪ್ಪ, ತಾಲ್ಲೂಕು ಅಧ್ಯಕ್ಷ ಟಿ. ನಂಜುಂಡಪ್ಪ, ನಗರಸಭೆ ಅಧ್ಯಕ್ಷೆ ಎಸ್. ರೂಪ ಅನಂತರಾಜು ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.