ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎನ್.ನಾಗೇಶ್, ಉಪ ಪೊಲೀಸ್ ವರಿಷ್ಠಾಧಿಕಾರಿ ವಿ.ಕೆ.ವಾಸುದೇವ್ ಮಾರ್ಗದರ್ಶನದಲ್ಲಿ, ಸರ್ಕಲ್ ಇನ್ಸ್ಪೆಕ್ಟರ್ ಡಿ.ಆರ್.ನಾಗರಾಜ್ ನೇತೃತ್ವದಲ್ಲಿ, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಪಾಪಣ್ಣ, ಅಪರಾಧ ಪತ್ತೆ ದಳದ ಸಿಬ್ಬಂದಿ ಎಸ್ಎಸ್ಐ ಶ್ರೀನಿವಾಸ್, ಮೋಹನ್ ಕುಮಾರ್, ಅರುಣ್, ಧನಂಜಯ್, ಅಶೋಕ್, ಸಾಗರ್, ವಿನಾಯಕ ವಿಶ್ವಬ್ರಾಹ್ಮಣ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.