‘ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಲು ಪ್ರಯತ್ನಿಸುತ್ತಿದ್ದೇನೆ. ಈ ಪ್ರಯತ್ನ ಯಶಸ್ಸು ಕಾಣುತ್ತಿದ್ದು, ಎಲ್ಲೆಡೆಯಿಂದ ಉತ್ತಮ ಸ್ಪಂದನೆ ದೊರೆತಿದೆ. ಎರಡೂ ಸಮುದಾಯಗಳ ಮಧ್ಯೆ ಪ್ರೀತಿ ಮತ್ತು ಸಾಮರಸ್ಯ ಮೂಡಿಸಿ, ರಾಮ ಮಂದಿರ ನಿರ್ಮಾಣಕ್ಕೆ ಅನುವಾಗುವ ಬಗ್ಗೆ ಮಾತನಾಡಿದ್ದೇನೆ’ ಎಂದು ಶ್ರೀಶ್ರೀ ರವಿಶಂಕರ್ ಅವರು ತಿಳಿಸಿದ್ದಾರೆ.