ಗೃಹಿಣಿಯು ವಿಶ್ವ ಮಹಿಳಾ ದಿನಾಚರಣೆಯಂದೇ ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ. ಸ್ಥಳಕ್ಕೆ ತಾಲ್ಲೂಕು ದಂಡಾಧಿಕಾರಿ ಎಚ್. ಶ್ರೀನಿವಾಸ್, ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ರವಿಶಂಕರ್, ಸಿಪಿಐ ಶಶಿಧರ್ ಹಾಗೂ ಪಿಎಸ್ಐ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.