‘ಇವತ್ತು ದೇಶದಲ್ಲಿ ನಿರುದ್ಯೋಗ ಅತ್ಯಂತ ಜಟಿಲ, ಗಂಭೀರ ಸಮಸ್ಯೆಯಾಗಿದೆ. ಇನ್ನೊಂದೆಡೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ದುಂದು ವೆಚ್ಚ, ಆದಾಯ ಸೋರಿಕೆ, ಭ್ರಷ್ಟಾಚಾರ ನಿಯಂತ್ರಿಸುವ ಕೆಲಸ ಮಾಡುತ್ತಿಲ್ಲ. ಸರ್ಕಾರಿ ಕಚೇರಿಗಳ ಸೇವೆಗಳಿಗಾಗಿ ಜನರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.