<p><strong>ಶಿಡ್ಲಘಟ್ಟ: </strong>ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಮೌನಿಕಾ ಮತ್ತು ಉಪಾಧ್ಯಕ್ಷರಾಗಿ ಈಶ್ವರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಸಂಘದ ಆಡಳಿತ ಮಂಡಳಿಯ ಐದು ವರ್ಷಗಳ ಅವಧಿಗೆ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಎಲ್ಲ 11 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು.</p>.<p>ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸಂಘದ ರಿಟರ್ನಿಂಗ್ ಆಫೀಸರ್ ಎಸ್. ಪ್ರದೀಪ್ ಚುನಾವಣೆ<br />ನಡೆಸಿದರು.</p>.<p>ನಿರ್ದೇಶಕರಾದ ಅಲ್ಲಾಬಕಾಷ್, ಪಾರ್ವತಮ್ಮ, ಶಂಕರರೆಡ್ಡಿ, ರತ್ನಮ್ಮ, ಚಿಕ್ಕಪದನ್ನ, ಪಾರ್ವತಮ್ಮ, ರುಕ್ಮಿಣಿಮ್ಮ, ಚಿಕ್ಕವೆಂಕಟರಾಯಪ್ಪ, ಶೋಭಮ್ಮ, ಕಾರ್ಯದರ್ಶಿ ಅಮರನಾರಾಯಣಸ್ವಾಮಿ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ: </strong>ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಮೌನಿಕಾ ಮತ್ತು ಉಪಾಧ್ಯಕ್ಷರಾಗಿ ಈಶ್ವರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಸಂಘದ ಆಡಳಿತ ಮಂಡಳಿಯ ಐದು ವರ್ಷಗಳ ಅವಧಿಗೆ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಎಲ್ಲ 11 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು.</p>.<p>ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸಂಘದ ರಿಟರ್ನಿಂಗ್ ಆಫೀಸರ್ ಎಸ್. ಪ್ರದೀಪ್ ಚುನಾವಣೆ<br />ನಡೆಸಿದರು.</p>.<p>ನಿರ್ದೇಶಕರಾದ ಅಲ್ಲಾಬಕಾಷ್, ಪಾರ್ವತಮ್ಮ, ಶಂಕರರೆಡ್ಡಿ, ರತ್ನಮ್ಮ, ಚಿಕ್ಕಪದನ್ನ, ಪಾರ್ವತಮ್ಮ, ರುಕ್ಮಿಣಿಮ್ಮ, ಚಿಕ್ಕವೆಂಕಟರಾಯಪ್ಪ, ಶೋಭಮ್ಮ, ಕಾರ್ಯದರ್ಶಿ ಅಮರನಾರಾಯಣಸ್ವಾಮಿ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>