ಶುಕ್ರವಾರ, 18 ಜುಲೈ 2025
×
ADVERTISEMENT
ADVERTISEMENT

ಗುಡಿಬಂಡೆ: ಉರ್ದು ಶಾಲೆ ಪುನರಾರಂಭಿಸಿ; ಮನವಿ

ಕರ್ನಾಟಕ ಉರ್ದು ಸಾಹಿತ್ಯ ಪರಿಷತ್‌ ಮನವಿ
Published : 28 ಏಪ್ರಿಲ್ 2025, 14:45 IST
Last Updated : 28 ಏಪ್ರಿಲ್ 2025, 14:45 IST
ಫಾಲೋ ಮಾಡಿ
Comments
ಹಂಪಸಂದ್ರ ಮತ್ತು ಸೋಮೇಶ್ವರದ ಉರ್ದು ಶಾಲೆ ಪುನರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಶಾಲೆಗಳ ಉಳಿವಿಗೆ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಮೊಹಮದ್ ನಾಸಿರ್ ಕರ್ನಾಟಕ ಉರ್ದು ಸಾಹಿತ್ಯ ಪರಿಷತ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT