<p><strong>ಗೌರಿಬಿದನೂರು:</strong> ಮರಾಠ ಅಭಿವೃದ್ಧಿ ನಿಗಮ ರಚಿಸಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಕರವೇ(ಶಿವರಾಮೇಗೌಡ ಬಣ) ಕಾರ್ಯಕರ್ತರು ಕಪ್ಪುಬಟ್ಟೆ ಧರಿಸಿ ತಾಲ್ಲೂಕು ಅಧ್ಯಕ್ಷ ಆದಿಮೂರ್ತಿರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ<br />ನಡೆಸಿದರು.</p>.<p>ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕೇವಲ ಮತ ಗಳಿಸುವುದಕ್ಕೆ ಆತುರದ ನಿರ್ಧಾರವಾದ ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದು ಖಂಡನೀಯ ಎಂದರು.</p>.<p>ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಶಿವಶಂಕರ್ ಆರಾಧ್ಯ, ತೊಂಡೇಭಾವಿ ಹೋಬಳಿಯ ಅಧ್ಯಕ್ಷ ಅಪ್ರೋಜ್, ಆಟೊ ಸಂಘದ ಅಧ್ಯಕ್ಷ ಗಂಗಾಧರ್, ಮಧು, ತಾಲ್ಲೂಕು ಉಪಾಧ್ಯಕ್ಷರಾದ ಶ್ರೀಕಂಠ, ಜನಾರ್ದನ್ ಪ್ರಸಾದ್, ವಿಶ್ವರಾಧ್ಯ, ಮಹಮ್ಮದ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ಮರಾಠ ಅಭಿವೃದ್ಧಿ ನಿಗಮ ರಚಿಸಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಕರವೇ(ಶಿವರಾಮೇಗೌಡ ಬಣ) ಕಾರ್ಯಕರ್ತರು ಕಪ್ಪುಬಟ್ಟೆ ಧರಿಸಿ ತಾಲ್ಲೂಕು ಅಧ್ಯಕ್ಷ ಆದಿಮೂರ್ತಿರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ<br />ನಡೆಸಿದರು.</p>.<p>ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕೇವಲ ಮತ ಗಳಿಸುವುದಕ್ಕೆ ಆತುರದ ನಿರ್ಧಾರವಾದ ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದು ಖಂಡನೀಯ ಎಂದರು.</p>.<p>ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಶಿವಶಂಕರ್ ಆರಾಧ್ಯ, ತೊಂಡೇಭಾವಿ ಹೋಬಳಿಯ ಅಧ್ಯಕ್ಷ ಅಪ್ರೋಜ್, ಆಟೊ ಸಂಘದ ಅಧ್ಯಕ್ಷ ಗಂಗಾಧರ್, ಮಧು, ತಾಲ್ಲೂಕು ಉಪಾಧ್ಯಕ್ಷರಾದ ಶ್ರೀಕಂಠ, ಜನಾರ್ದನ್ ಪ್ರಸಾದ್, ವಿಶ್ವರಾಧ್ಯ, ಮಹಮ್ಮದ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>