<p><strong>ಚಿಂತಾಮಣಿ:</strong> ತಾಲ್ಲೂಕಿನ ಕೈವಾರ ಹೋಬಳಿಯ ವೈಜಕೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ 12 ಮಂದಿ ಕಾಂಗ್ರೆಸ್ ಬೆಂಬಲಿಗರು ಜಯಗಳಿಸಿದ್ದಾರೆ.</p>.<p>ಜೆಡಿಎಸ್ ಭದ್ರಕೋಟೆಯಾಗಿದ್ದ ವೈಜಕೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಚುನಾವಣೆಗೆ ತೀವ್ರ ಜಿದ್ದಾಜಿದ್ದಿನಿಂದ ಭಾನುವಾರ ನಡೆಯಿತು. ಕಾಂಗ್ರೆಸ್ ಬೆಂಬಲಿತರು ಜಯಗಳಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.</p>.<p>ತೀವ್ರ ಜಿದ್ದಾಜಿದ್ದಿನಿಂದ ನಡೆದ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.</p>.<p>ನೂತನ ನಿರ್ದೇಶಕರು: ಶ್ರೀನಿವಾಸಮೂರ್ತಿ, ಎ.ಎನ್.ನಾಗರಾಜಪ್ಪ, ಮಂಜುನಾಥ್, ವಿ.ರಾಧಾಕೃಷ್ಣ, ವಿ.ಶ್ರೀನಿವಾಸ, ಎಂ.ವಿನೋದ್, ಟಿ.ಮುನಿನಾರಾಯಣಪ್ಪ, ಎಂ.ಸುರೇಶ, ಎಚ್.ಸಿ.ಆಶಾ, ಎನ್.ಭಾಗ್ಯಮ್ಮ, ಡಿ.ನರಸಿಂಹಮೂರ್ತಿ, ಬಿ.ಪಿ.ಹರೀಶ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಕೈವಾರ ಹೋಬಳಿಯ ವೈಜಕೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ 12 ಮಂದಿ ಕಾಂಗ್ರೆಸ್ ಬೆಂಬಲಿಗರು ಜಯಗಳಿಸಿದ್ದಾರೆ.</p>.<p>ಜೆಡಿಎಸ್ ಭದ್ರಕೋಟೆಯಾಗಿದ್ದ ವೈಜಕೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಚುನಾವಣೆಗೆ ತೀವ್ರ ಜಿದ್ದಾಜಿದ್ದಿನಿಂದ ಭಾನುವಾರ ನಡೆಯಿತು. ಕಾಂಗ್ರೆಸ್ ಬೆಂಬಲಿತರು ಜಯಗಳಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.</p>.<p>ತೀವ್ರ ಜಿದ್ದಾಜಿದ್ದಿನಿಂದ ನಡೆದ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.</p>.<p>ನೂತನ ನಿರ್ದೇಶಕರು: ಶ್ರೀನಿವಾಸಮೂರ್ತಿ, ಎ.ಎನ್.ನಾಗರಾಜಪ್ಪ, ಮಂಜುನಾಥ್, ವಿ.ರಾಧಾಕೃಷ್ಣ, ವಿ.ಶ್ರೀನಿವಾಸ, ಎಂ.ವಿನೋದ್, ಟಿ.ಮುನಿನಾರಾಯಣಪ್ಪ, ಎಂ.ಸುರೇಶ, ಎಚ್.ಸಿ.ಆಶಾ, ಎನ್.ಭಾಗ್ಯಮ್ಮ, ಡಿ.ನರಸಿಂಹಮೂರ್ತಿ, ಬಿ.ಪಿ.ಹರೀಶ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>