<p><strong>ಸಾದಲಿ: </strong>ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯವು ಈ ಭೂಮಿ ಮೇಲೆ ಜೀವರಾಶಿ ಇರುವ ತನಕವೂ ಪ್ರಚಲಿತದಲ್ಲಿ ಇರಲಿದೆ ಎಂದು ಎಬಿಡಿ ಗ್ರೂಪ್ ಅಧ್ಯಕ್ಷ ರಾಜೀವ್ ಗೌಡ ಅಭಿಪ್ರಾಯಪಟ್ಟರು.</p>.<p>ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ. ನಕ್ಕಲಹಳ್ಳಿ ಗ್ರಾಮದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಮಾಯಣವನ್ನು ಭಾರತ ಮಾತ್ರವಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳು ಒಪ್ಪಿಕೊಂಡಿವೆ ಎಂದರು.</p>.<p>ಕಾರ್ಯಕ್ರಮದ ನಂತರ ಜಿ. ನಕ್ಕಲಹಳ್ಳಿ, ಬೈರಗಾನಹಳ್ಳಿಯಲ್ಲಿ ದಿನಸಿ ಕಿಟ್ ವಿತರಿಸಲಾಯಿತು. ಎಂ. ಮುರಳಿ, ಪ್ರಭಾಕರ್, ವಿಸ್ಡಮ್ ನಾಗರಾಜ್, ಹರೀಶ್, ಸಾಗರ್, ಶಂಕರ್ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸಾದಲಿ: </strong>ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯವು ಈ ಭೂಮಿ ಮೇಲೆ ಜೀವರಾಶಿ ಇರುವ ತನಕವೂ ಪ್ರಚಲಿತದಲ್ಲಿ ಇರಲಿದೆ ಎಂದು ಎಬಿಡಿ ಗ್ರೂಪ್ ಅಧ್ಯಕ್ಷ ರಾಜೀವ್ ಗೌಡ ಅಭಿಪ್ರಾಯಪಟ್ಟರು.</p>.<p>ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ. ನಕ್ಕಲಹಳ್ಳಿ ಗ್ರಾಮದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಮಾಯಣವನ್ನು ಭಾರತ ಮಾತ್ರವಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳು ಒಪ್ಪಿಕೊಂಡಿವೆ ಎಂದರು.</p>.<p>ಕಾರ್ಯಕ್ರಮದ ನಂತರ ಜಿ. ನಕ್ಕಲಹಳ್ಳಿ, ಬೈರಗಾನಹಳ್ಳಿಯಲ್ಲಿ ದಿನಸಿ ಕಿಟ್ ವಿತರಿಸಲಾಯಿತು. ಎಂ. ಮುರಳಿ, ಪ್ರಭಾಕರ್, ವಿಸ್ಡಮ್ ನಾಗರಾಜ್, ಹರೀಶ್, ಸಾಗರ್, ಶಂಕರ್ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>