ಗುಡಿಬಂಡೆ: ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಅ. 8ರಂದು ಬೆಳಿಗ್ಗೆ 11ಗಂಟೆಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಜರಾಗಬೇಕು ಎಂದು ತಹಶೀಲ್ದಾರ್ ಸಿಗಬತ್ ಉಲ್ಲಾ ತಿಳಿಸಿದ್ದಾರೆ.