ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಬಾಬುರೆಡ್ಡಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ ಅವರ ನೇತೃತ್ವದ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ತಂಡ ಚಹಾದ ಅಂಗಡಿಗಳು, ಕಾಂಡಿಮೆಂಟ್ಗಳು, ಸರಕು ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ, ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದವರು ಮತ್ತು ಕಾಯ್ದೆ ಉಲ್ಲಂಘಿಸಿದವರ ವಿರುದ್ಧ 184 ಪ್ರಕರಣಗಳನ್ನು ದಾಖಲಿಸಿತು.