ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಸರ್ ಎಂ.ವಿ.ಕಾರ್ಮಿಕರ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ವಿ.ಮೂರ್ತಿ, ಪ್ರಧಾನ ಕಾರ್ಯದರ್ಶಿ ರಮೇಶ್, ಮುಖಂಡ ನಂದಿ ಪುರುಷೋತ್ತಮ, ಪದಾಧಿಕಾರಿಗಳಾದ ಮುರಳಿ, ಚೌಡಪ್ಪ, ಅಂಬರೀಶ್, ಸ್ಟುಡಿಯೋ ಮೂರ್ತಿ, ಪ್ರಭಾವತಿ, ಮಂಜು, ಕೃಷ್ಣಪ್ಪ, ಕೃಷ್ಣಮೂರ್ತಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.