ಪ್ರತಿಯೊಬ್ಬ ನಾಗರಿಕರು ಮತ ಚಲಾಯಿಸಬೇಕು. ಶೇಕಡಾವಾರು ಮತದಾನದ ಪ್ರಮಾಣ ಹೆಚ್ಚಾದರೆ ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಯಾಗುತ್ತವೆ. ಮತದಾರರು, ರಾಜಕೀಯ ಪಕ್ಷದ ಮುಖಂಡರು, ಸಂಘ– ಸಂಸ್ಥೆಗಳ ಮುಖಂಡರು ಮತದಾರರ ಪಟ್ಟಿಗಳನ್ನು ಪರಾಮರ್ಶಿಸಬೇಕು. ಅಕಸ್ಮಾತ್ ಹೆಸರು ಬಿಟ್ಟು ಹೋಗಿದ್ದರೆ, ತಪ್ಪುಗಳಿದ್ದರೆ ಈಗ ಸರಿಪಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.