‘ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿಗಳು ಸ್ನೇಹಿಜೀವಿಯಾಗಿ ರೈತರ ಸಮಸ್ಯೆಗಳನ್ನು ಪರಿಹರಿಸಬೇಕು. ಇದರಿಂದ ರೈತರಲ್ಲಿ ಆಡಳಿತ ವ್ಯವಸ್ಥೆಯ ಬಗ್ಗೆ ಉತ್ತಮ ಭಾವನೆ ಉಂಟಾಗುತ್ತದೆ. ಅಧಿಕಾರಿಗಳು ಶಿಸ್ತು, ಸಮಯಪ್ರಜ್ಞೆಯಿಂದ ನಡೆದುಕೊಂಡು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗುವುದರಿಂದ ಕೆಲಸ ಕಾರ್ಯಗಳಲ್ಲಿ ವಿಳಂಬ ಎಂಬ ಪ್ರಶ್ನೆಯೇ ಬರುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.