ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಚಿಂತಾಮಣಿ: ಬೇಸಿಗೆಗೂ ಮುನ್ನವೇ ನೀರಿನ ಸಮಸ್ಯೆ

ಸಮಸ್ಯೆ ನೀಗಿಸಲು ತಾಲ್ಲೂಕು ಪಂಚಾಯಿತಿ ಸಿದ್ಧತೆ l ಕಾರ್ಯಪಡೆ ಯೋಜನೆಯಡಿ ₹50 ಲಕ್ಷ ಬಿಡುಗಡೆ
Published : 20 ಫೆಬ್ರುವರಿ 2024, 4:32 IST
Last Updated : 20 ಫೆಬ್ರುವರಿ 2024, 4:32 IST
ಫಾಲೋ ಮಾಡಿ
Comments
‘ಬವಣೆ ನೀಗಿಸಲು ಹಣದ ಕೊರತೆ ಇಲ್ಲ’
ನೀರಿನ ಸಮಸ್ಯೆ ಉಂಟಾಗದಂತೆ ಆಯಾ ಗ್ರಾಮ ಪಂಚಾಯಿತಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಜಿಲ್ಲಾ ಪಂಚಾಯಿತಿಯಿಂದಲೂ ಕಾಲ ಕಾಲಕ್ಕೆ ನೀರಿನ ಸಮಸ್ಯೆ ಕುರಿತು ಸ್ಪಂದನೆ ದೊರೆಯುತ್ತಿದೆ. ಪಿಡಿಒಗಳ ಸಭೆಗಳಲ್ಲೂ ಈ ಕುರಿತು ಸೂಚನೆ ನೀಡಲಾಗಿದೆ. ಸಮಸ್ಯಾತ್ಮಕ ಗ್ರಾಮಗಳಲ್ಲಿ ನೀರು ಸರಬರಾಜಿಗಾಗಿ ಖಾಸಗಿ ಕೊಳವೆಬಾವಿಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.  ಕಾರ್ಯಪಡೆಯ ತಹಶೀಲ್ದಾರ್ ಖಾತೆಯಲ್ಲಿ ₹50 ಲಕ್ಷ ಹಣವಿದೆ. ಕುಡಿಯುವ ನೀರಿನ ಪೂರೈಕೆಗೆ ಹಣದ ಕೊರತೆ ಇಲ್ಲ. ಒಟ್ಟಾರೆ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.  ಎಸ್.ಆನಂದ್ ತಾ.ಪಂ.ಕಾರ್ಯನಿರ್ವಹಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT